ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

Suvarna News   | Asianet News
Published : Apr 14, 2020, 11:02 AM ISTUpdated : Apr 14, 2020, 11:07 AM IST
21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.  ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  
ಬೆಂಗಳೂರು (ಏ. 14): 21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  

ಹಾಗಾಗಿ ಜಮೀನು ವಿವಾದ ಪ್ರಕರಣದ ತ್ವರಿತ ವಿಲೇವಾರಿಗೆ ಸೂಚನೆ ನೀಡಿದೆ.  ಇವೆಲ್ಲವೂ ಇತ್ಯರ್ಥ ಆದರೆ ಜನರಿಗೂ ಅನುಕೂಲ, ಸರ್ಕಾರಕ್ಕೂ ಸಂಪನ್ಮೂಲ ಕ್ರೋಢಿಕರಣ ಆಗುತ್ತೆ ಅನ್ನೋದು ಸಿಎಂ ಮಾಸ್ಟರ್ ಪ್ಲಾನ್.   MSIL ಬಾಗಿಲು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!

 
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!