ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

Suvarna News   | Asianet News
Published : Apr 14, 2020, 11:02 AM ISTUpdated : Apr 14, 2020, 11:07 AM IST
21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.  ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  
ಬೆಂಗಳೂರು (ಏ. 14): 21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  

ಹಾಗಾಗಿ ಜಮೀನು ವಿವಾದ ಪ್ರಕರಣದ ತ್ವರಿತ ವಿಲೇವಾರಿಗೆ ಸೂಚನೆ ನೀಡಿದೆ.  ಇವೆಲ್ಲವೂ ಇತ್ಯರ್ಥ ಆದರೆ ಜನರಿಗೂ ಅನುಕೂಲ, ಸರ್ಕಾರಕ್ಕೂ ಸಂಪನ್ಮೂಲ ಕ್ರೋಢಿಕರಣ ಆಗುತ್ತೆ ಅನ್ನೋದು ಸಿಎಂ ಮಾಸ್ಟರ್ ಪ್ಲಾನ್.   MSIL ಬಾಗಿಲು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!

 
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!