ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

Suvarna News   | Asianet News
Published : Apr 14, 2020, 11:02 AM ISTUpdated : Apr 14, 2020, 11:07 AM IST
21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.  ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  
ಬೆಂಗಳೂರು (ಏ. 14): 21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  

ಹಾಗಾಗಿ ಜಮೀನು ವಿವಾದ ಪ್ರಕರಣದ ತ್ವರಿತ ವಿಲೇವಾರಿಗೆ ಸೂಚನೆ ನೀಡಿದೆ.  ಇವೆಲ್ಲವೂ ಇತ್ಯರ್ಥ ಆದರೆ ಜನರಿಗೂ ಅನುಕೂಲ, ಸರ್ಕಾರಕ್ಕೂ ಸಂಪನ್ಮೂಲ ಕ್ರೋಢಿಕರಣ ಆಗುತ್ತೆ ಅನ್ನೋದು ಸಿಎಂ ಮಾಸ್ಟರ್ ಪ್ಲಾನ್.   MSIL ಬಾಗಿಲು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!

 
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!