ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

ಕುಸಿದು ಹೋಗಿರುವ ಆರ್ಥಿಕತೆಗೆ ಟಾನಿಕ್ ನೀಡಲು ಸಿಎಂ ಮಾಸ್ಟರ್ ಪ್ಲಾನ್

Suvarna News   | Asianet News
Published : Apr 14, 2020, 11:02 AM ISTUpdated : Apr 14, 2020, 11:07 AM IST
21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.  ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  
ಬೆಂಗಳೂರು (ಏ. 14): 21 ದಿನಗಳ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕುತ್ತು ಬಂದಿದೆ. ಖಜಾನೆ ತುಂಬಿಸೋಕೆ ಬಿ ಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ರಾಜ್ಯಾದ್ಯಂತ ಇರುವ ಖಾಲಿ ನಿವೇಶನ ಮಾರಲು ಪ್ಲಾನ್ ಮಾಡಿದ್ದಾರೆ. ಜೊತೆಗೆ ಬಿಡಿಎ ಕಾರ್ನರ್ ಸೈಟ್ ಮಾರಾಟಕ್ಕೂ ಚಿಂತನೆ ನಡೆಸಿದೆ.  

ಹಾಗಾಗಿ ಜಮೀನು ವಿವಾದ ಪ್ರಕರಣದ ತ್ವರಿತ ವಿಲೇವಾರಿಗೆ ಸೂಚನೆ ನೀಡಿದೆ.  ಇವೆಲ್ಲವೂ ಇತ್ಯರ್ಥ ಆದರೆ ಜನರಿಗೂ ಅನುಕೂಲ, ಸರ್ಕಾರಕ್ಕೂ ಸಂಪನ್ಮೂಲ ಕ್ರೋಢಿಕರಣ ಆಗುತ್ತೆ ಅನ್ನೋದು ಸಿಎಂ ಮಾಸ್ಟರ್ ಪ್ಲಾನ್.   MSIL ಬಾಗಿಲು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!

 
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ