ಮುದ್ದಾದ ಕರುವಿನೊಂದಿಗೆ ರಾಜಾಹುಲಿ ಆಟ.. ಕೊರೋನಾ ಸಂಕಟ ಮರೆಸುವ ವಿಡಿಯೋ!

ಮುದ್ದಾದ ಕರುವಿನೊಂದಿಗೆ ರಾಜಾಹುಲಿ ಆಟ.. ಕೊರೋನಾ ಸಂಕಟ ಮರೆಸುವ ವಿಡಿಯೋ!

Published : May 05, 2020, 07:15 PM ISTUpdated : May 05, 2020, 07:16 PM IST

ಮುದ್ದಾದ ಕರುವಿನೊಂದಿಗೆ ಸಿಎಂ ಆಟ/ ವಾಕಿಂಗ್ ಗೆ ತೆರಳಿವ ಮುನ್ನ ಕರುವಿನೊಂದಿಗೆ ಕಾಲ ಕಳೆದ ಸಿಎಂ/ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋ 

ಬೆಂಗಳೂರು(ಮೇ 04)  ಸಿಎಂ ಬಿಎಸ್ ಯಡಿಯೂರಪ್ಪ ಮನೆಗೆ ಹೊಸ ಅತಿಥಿಗಳು ಬಂದಿದ್ದು ಸುದ್ದಿಯಾಗಿತ್ತು. ಈಗ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುದ್ದಾದ ಕರುವಿನೊಂದಿಗೆ ಕಳೆದ ಕ್ಷಣಗಳ ವಿಡಿಯೋ ವೈರಲ್ ಆಗುತ್ತಿದೆ.

ಕಸಾಯಿಖಾನೆ ಸೇರಬೇಕಿದ್ದ ಕರು ರಕ್ಷಿಸಿದ ಇನ್ಸ್ ಪೆಕ್ಟರ್ ರಫಿ

ಎಂದಿನಂತೆ ತಮ್ಮ ದೈನಂದಿನ ವಾಕಿಂಗ್ ಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಕರುವಿನೊಂದಿಗೆ ಕೊರೋನಾ ವೈರಸ್ ನ ಸಕಲ ಸಂಕಟಗಳನ್ನು ಮರೆತು ಕಾಲ ಕಳೆದರು. ವಿಡಿಯೋ ಇಲ್ಲಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?