Feb 28, 2020, 5:19 PM IST
ಬೆಂಗಳೂರು (ಫೆ. 28): ಕೇಂದ್ರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಬಜೆಟ್ನಲ್ಲಿ ಮಹದಾಯಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ವರದಿ ನೋಡಿ!