ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

Published : Jun 09, 2021, 03:54 PM ISTUpdated : Jun 09, 2021, 03:55 PM IST

- 'ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

- ಕಾಂಗ್ರೆಸ್ ಪ್ರಸ್ತಾವವನ್ನು ತಿರಸ್ಕರಿಸಿದ ಬಿಎಸ್‌ವೈ

- ಜನರಲ್ಲಿ ಗೊಂದಲ ಹುಟ್ಟಿಸುವ ತೀರ್ಮಾನವಿದು

ಬೆಂಗಳೂರು (ಜೂ. 09): ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಸಿಎಂ ಬಿಎಸ್‌ವೈ ಬಿಗ್ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಪ್ರಸ್ತಾವನೆಯನ್ನು ಸಿಎಂ ಬಿಎಸ್‌ವೈ ತಿರಸ್ಕರಿಸಿದ್ದಾರೆ. 

'ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಿ ಲಸಿಕೆ ನೀಡಲು ಕೊಡುವುದಾಗಿ ಕಾಂಗ್ರೆಸ್ ಪ್ರಸ್ತಾಪ ಇಟ್ಟಿತ್ತು. ಆದರೆ ಈ ಪ್ರಸ್ತಾವವನ್ನು ಸಿಎಂ ತಿರಸ್ಕರಿಸಿದ್ದಾರೆ. ಪ್ರದೇಶಾಭಿವೃದ್ಧಿ ನಿಧಿ ಬಳಕೆಯನ್ನು ಪಕ್ಷದ ತೀರ್ಮಾನಕ್ಕೆ ಸೀಮಿತ ಮಾಡಬಾರದು. ಜನರಲ್ಲಿ ಗೊಂದಲ ಹುಟ್ಟಿಸಬಾರದು. ಇದನ್ನು ಮಾನ್ಯ ಮಾಡಲು ಸಾಧ್ಯವಿಲ್ಲ' ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!