ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

Published : Jun 09, 2021, 03:54 PM ISTUpdated : Jun 09, 2021, 03:55 PM IST

- 'ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

- ಕಾಂಗ್ರೆಸ್ ಪ್ರಸ್ತಾವವನ್ನು ತಿರಸ್ಕರಿಸಿದ ಬಿಎಸ್‌ವೈ

- ಜನರಲ್ಲಿ ಗೊಂದಲ ಹುಟ್ಟಿಸುವ ತೀರ್ಮಾನವಿದು

ಬೆಂಗಳೂರು (ಜೂ. 09): ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಸಿಎಂ ಬಿಎಸ್‌ವೈ ಬಿಗ್ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಪ್ರಸ್ತಾವನೆಯನ್ನು ಸಿಎಂ ಬಿಎಸ್‌ವೈ ತಿರಸ್ಕರಿಸಿದ್ದಾರೆ. 

'ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಿ ಲಸಿಕೆ ನೀಡಲು ಕೊಡುವುದಾಗಿ ಕಾಂಗ್ರೆಸ್ ಪ್ರಸ್ತಾಪ ಇಟ್ಟಿತ್ತು. ಆದರೆ ಈ ಪ್ರಸ್ತಾವವನ್ನು ಸಿಎಂ ತಿರಸ್ಕರಿಸಿದ್ದಾರೆ. ಪ್ರದೇಶಾಭಿವೃದ್ಧಿ ನಿಧಿ ಬಳಕೆಯನ್ನು ಪಕ್ಷದ ತೀರ್ಮಾನಕ್ಕೆ ಸೀಮಿತ ಮಾಡಬಾರದು. ಜನರಲ್ಲಿ ಗೊಂದಲ ಹುಟ್ಟಿಸಬಾರದು. ಇದನ್ನು ಮಾನ್ಯ ಮಾಡಲು ಸಾಧ್ಯವಿಲ್ಲ' ಎಂದಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?