ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

Published : Jun 09, 2021, 03:54 PM ISTUpdated : Jun 09, 2021, 03:55 PM IST

- 'ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್ ಶಾಕ್

- ಕಾಂಗ್ರೆಸ್ ಪ್ರಸ್ತಾವವನ್ನು ತಿರಸ್ಕರಿಸಿದ ಬಿಎಸ್‌ವೈ

- ಜನರಲ್ಲಿ ಗೊಂದಲ ಹುಟ್ಟಿಸುವ ತೀರ್ಮಾನವಿದು

ಬೆಂಗಳೂರು (ಜೂ. 09): ಲಸಿಕೆಗೆ 100 ಕೋಟಿ ರೂ ನೀಡಲು ಮುಂದಾಗಿದ್ದ ಕಾಂಗ್ರೆಸ್‌ಗೆ ಸಿಎಂ ಬಿಎಸ್‌ವೈ ಬಿಗ್ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಪ್ರಸ್ತಾವನೆಯನ್ನು ಸಿಎಂ ಬಿಎಸ್‌ವೈ ತಿರಸ್ಕರಿಸಿದ್ದಾರೆ. 

'ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಿ ಲಸಿಕೆ ನೀಡಲು ಕೊಡುವುದಾಗಿ ಕಾಂಗ್ರೆಸ್ ಪ್ರಸ್ತಾಪ ಇಟ್ಟಿತ್ತು. ಆದರೆ ಈ ಪ್ರಸ್ತಾವವನ್ನು ಸಿಎಂ ತಿರಸ್ಕರಿಸಿದ್ದಾರೆ. ಪ್ರದೇಶಾಭಿವೃದ್ಧಿ ನಿಧಿ ಬಳಕೆಯನ್ನು ಪಕ್ಷದ ತೀರ್ಮಾನಕ್ಕೆ ಸೀಮಿತ ಮಾಡಬಾರದು. ಜನರಲ್ಲಿ ಗೊಂದಲ ಹುಟ್ಟಿಸಬಾರದು. ಇದನ್ನು ಮಾನ್ಯ ಮಾಡಲು ಸಾಧ್ಯವಿಲ್ಲ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!