ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದರೆ ಅನ್‌ಲಾಕ್ ಮಾಡಿ: ಸಿಎಂಗೆ ತಜ್ಞರ ಸಲಹೆ

ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದರೆ ಅನ್‌ಲಾಕ್ ಮಾಡಿ: ಸಿಎಂಗೆ ತಜ್ಞರ ಸಲಹೆ

Published : Jun 01, 2021, 09:52 AM IST

- ನಿತ್ಯದ ಸೋಂಕಿನ ಪ್ರಮಾಣ 5000ದೊಳಗೆ ಬರಬೇಕು

- ಪಾಸಿಟಿವಿಟಿ ಶೇ.5, ಸಾವಿನ ದರ ಶೇ.1ಕ್ಕೆ ಇಳಿಯಬೇಕು

-ಸೋಂಕು ಹೆಚ್ಚಿರುವ ಕಡೆ ಇನ್ನಷ್ಟುಕಠಿಣ ಕ್ರಮ ಜಾರಿ

ಬೆಂಗಳೂರು (ಜೂ. 01): ಜೂ. 7 ರ ನಂತರ ವಿಸ್ತರಣೆಯಾಗುತ್ತಾ..? ಅನ್‌ಲಾಕ್ ಆಗುತ್ತಾ ಎಂಬ ಗೊಂದಲಕ್ಕೆ ಜೂ. 5 ರ ಸಿಎಂ ಸಭೆ ಬಳಿಕ ಉತ್ತರ ಸಿಗಲಿದೆ. 

ನಿತ್ಯದ ಸೋಂಕಿನ ಪ್ರಮಾಣ ಐದು ಸಾವಿರದೊಳಗೆ ಬರಬೇಕು. ಪಾಸಿಟಿವಿಟಿ ದರ ಶೇ. 5 ಮತ್ತು ಸಾವಿನ ದರ ಶೇ.1 ರ ಮಿತಿಯೊಳಗೆ ಬರಬೇಕು. ಇಷ್ಟಾಗುವವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರೆಯಬೇಕು. ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಠ ಒಂದು ವಾರ ಲೌಕ್‌ಡೌನ್‌ ವಿಸ್ತರಿಸಿ. ಹೀಗೆಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?