ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದರೆ ಅನ್‌ಲಾಕ್ ಮಾಡಿ: ಸಿಎಂಗೆ ತಜ್ಞರ ಸಲಹೆ

ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದರೆ ಅನ್‌ಲಾಕ್ ಮಾಡಿ: ಸಿಎಂಗೆ ತಜ್ಞರ ಸಲಹೆ

Published : Jun 01, 2021, 09:52 AM IST

- ನಿತ್ಯದ ಸೋಂಕಿನ ಪ್ರಮಾಣ 5000ದೊಳಗೆ ಬರಬೇಕು

- ಪಾಸಿಟಿವಿಟಿ ಶೇ.5, ಸಾವಿನ ದರ ಶೇ.1ಕ್ಕೆ ಇಳಿಯಬೇಕು

-ಸೋಂಕು ಹೆಚ್ಚಿರುವ ಕಡೆ ಇನ್ನಷ್ಟುಕಠಿಣ ಕ್ರಮ ಜಾರಿ

ಬೆಂಗಳೂರು (ಜೂ. 01): ಜೂ. 7 ರ ನಂತರ ವಿಸ್ತರಣೆಯಾಗುತ್ತಾ..? ಅನ್‌ಲಾಕ್ ಆಗುತ್ತಾ ಎಂಬ ಗೊಂದಲಕ್ಕೆ ಜೂ. 5 ರ ಸಿಎಂ ಸಭೆ ಬಳಿಕ ಉತ್ತರ ಸಿಗಲಿದೆ. 

ನಿತ್ಯದ ಸೋಂಕಿನ ಪ್ರಮಾಣ ಐದು ಸಾವಿರದೊಳಗೆ ಬರಬೇಕು. ಪಾಸಿಟಿವಿಟಿ ದರ ಶೇ. 5 ಮತ್ತು ಸಾವಿನ ದರ ಶೇ.1 ರ ಮಿತಿಯೊಳಗೆ ಬರಬೇಕು. ಇಷ್ಟಾಗುವವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರೆಯಬೇಕು. ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಠ ಒಂದು ವಾರ ಲೌಕ್‌ಡೌನ್‌ ವಿಸ್ತರಿಸಿ. ಹೀಗೆಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!