ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದರೆ ಅನ್‌ಲಾಕ್ ಮಾಡಿ: ಸಿಎಂಗೆ ತಜ್ಞರ ಸಲಹೆ

ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದರೆ ಅನ್‌ಲಾಕ್ ಮಾಡಿ: ಸಿಎಂಗೆ ತಜ್ಞರ ಸಲಹೆ

Published : Jun 01, 2021, 09:52 AM IST

- ನಿತ್ಯದ ಸೋಂಕಿನ ಪ್ರಮಾಣ 5000ದೊಳಗೆ ಬರಬೇಕು

- ಪಾಸಿಟಿವಿಟಿ ಶೇ.5, ಸಾವಿನ ದರ ಶೇ.1ಕ್ಕೆ ಇಳಿಯಬೇಕು

-ಸೋಂಕು ಹೆಚ್ಚಿರುವ ಕಡೆ ಇನ್ನಷ್ಟುಕಠಿಣ ಕ್ರಮ ಜಾರಿ

ಬೆಂಗಳೂರು (ಜೂ. 01): ಜೂ. 7 ರ ನಂತರ ವಿಸ್ತರಣೆಯಾಗುತ್ತಾ..? ಅನ್‌ಲಾಕ್ ಆಗುತ್ತಾ ಎಂಬ ಗೊಂದಲಕ್ಕೆ ಜೂ. 5 ರ ಸಿಎಂ ಸಭೆ ಬಳಿಕ ಉತ್ತರ ಸಿಗಲಿದೆ. 

ನಿತ್ಯದ ಸೋಂಕಿನ ಪ್ರಮಾಣ ಐದು ಸಾವಿರದೊಳಗೆ ಬರಬೇಕು. ಪಾಸಿಟಿವಿಟಿ ದರ ಶೇ. 5 ಮತ್ತು ಸಾವಿನ ದರ ಶೇ.1 ರ ಮಿತಿಯೊಳಗೆ ಬರಬೇಕು. ಇಷ್ಟಾಗುವವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರೆಯಬೇಕು. ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಠ ಒಂದು ವಾರ ಲೌಕ್‌ಡೌನ್‌ ವಿಸ್ತರಿಸಿ. ಹೀಗೆಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!