ಸಿಎಂ ಬಿಎಸ್‌ವೈ ನೇತೃತ್ವದಲ್ಲಿಂದು ಕೊರೋನಾ ಟಾಸ್ಕ್ ಫೋರ್ಸ್‌ ಸಭೆ

ಸಿಎಂ ಬಿಎಸ್‌ವೈ ನೇತೃತ್ವದಲ್ಲಿಂದು ಕೊರೋನಾ ಟಾಸ್ಕ್ ಫೋರ್ಸ್‌ ಸಭೆ

Published : Jul 20, 2020, 11:22 AM IST

ರಾಜ್ಯದಲ್ಲಿ ಮುಂದಿನ ಒಂದು ತಿಂಗಳು ಕೊರೋನಾ ಸೋಂಕು ಹೆಚ್ಚಳವಾಗುವ ಸೂಚನೆ ಸಿಕ್ಕಿರುವುದರಿಂದ ಕೊರೋನಾ ತಡೆಯುವ ನಿಟ್ಟಿನಲ್ಲಿ ಸನ್ನದ್ಧರಾಗಲು ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ ಬೆಂಗಳೂರಿನ ಅಷ್ಟದಿಕ್ಪಾಲಕರು ಕೊರೋನಾ ನಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನೆಯೂ ನಡೆಯಲಿದೆ.
 

ಬೆಂಗಳೂರು(ಜು.20): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್ ಇನ್ನೆರಡು ದಿನಗಳಲ್ಲಿ ಅಂತ್ಯವಾಗಲಿದೆ. ಇದಕ್ಕೂ ಮುನ್ನ ಇಂದು(ಜು.20) ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಟಾಸ್ಕ್ ಫೋರ್ಸ್ ಸಭೆ ನಡೆಯಲಿದೆ.

ರಾಜ್ಯದಲ್ಲಿ ಮುಂದಿನ ಒಂದು ತಿಂಗಳು ಕೊರೋನಾ ಸೋಂಕು ಹೆಚ್ಚಳವಾಗುವ ಸೂಚನೆ ಸಿಕ್ಕಿರುವುದರಿಂದ ಕೊರೋನಾ ತಡೆಯುವ ನಿಟ್ಟಿನಲ್ಲಿ ಸನ್ನದ್ಧರಾಗಲು ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ ಬೆಂಗಳೂರಿನ ಅಷ್ಟದಿಕ್ಪಾಲಕರು ಕೊರೋನಾ ನಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನೆಯೂ ನಡೆಯಲಿದೆ.

ಮತ್ತೆ ಲಾಕ್‌ಡೌನ್ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಸ್ಪಷ್ಟಪಡಿಸಿದ್ದಾರೆ. ಆದರೆ ತಜ್ಞರು ಸಲಹೆ ನೀಡಿದರೆ ಮತ್ತೆ ಬೆಂಗಳೂರಿನಲ್ಲಿ ಲಾಕ್‌ಡೌನ್ ಆದರೆ ಅಚ್ಚರಿಯಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!