ಸಿಎಂ ಬಿಎಸ್‌ವೈ ನೇತೃತ್ವದಲ್ಲಿಂದು ಕೊರೋನಾ ಟಾಸ್ಕ್ ಫೋರ್ಸ್‌ ಸಭೆ

ಸಿಎಂ ಬಿಎಸ್‌ವೈ ನೇತೃತ್ವದಲ್ಲಿಂದು ಕೊರೋನಾ ಟಾಸ್ಕ್ ಫೋರ್ಸ್‌ ಸಭೆ

Suvarna News   | Asianet News
Published : Jul 20, 2020, 11:22 AM IST

ರಾಜ್ಯದಲ್ಲಿ ಮುಂದಿನ ಒಂದು ತಿಂಗಳು ಕೊರೋನಾ ಸೋಂಕು ಹೆಚ್ಚಳವಾಗುವ ಸೂಚನೆ ಸಿಕ್ಕಿರುವುದರಿಂದ ಕೊರೋನಾ ತಡೆಯುವ ನಿಟ್ಟಿನಲ್ಲಿ ಸನ್ನದ್ಧರಾಗಲು ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ ಬೆಂಗಳೂರಿನ ಅಷ್ಟದಿಕ್ಪಾಲಕರು ಕೊರೋನಾ ನಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನೆಯೂ ನಡೆಯಲಿದೆ.
 

ಬೆಂಗಳೂರು(ಜು.20): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್ ಇನ್ನೆರಡು ದಿನಗಳಲ್ಲಿ ಅಂತ್ಯವಾಗಲಿದೆ. ಇದಕ್ಕೂ ಮುನ್ನ ಇಂದು(ಜು.20) ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಟಾಸ್ಕ್ ಫೋರ್ಸ್ ಸಭೆ ನಡೆಯಲಿದೆ.

ರಾಜ್ಯದಲ್ಲಿ ಮುಂದಿನ ಒಂದು ತಿಂಗಳು ಕೊರೋನಾ ಸೋಂಕು ಹೆಚ್ಚಳವಾಗುವ ಸೂಚನೆ ಸಿಕ್ಕಿರುವುದರಿಂದ ಕೊರೋನಾ ತಡೆಯುವ ನಿಟ್ಟಿನಲ್ಲಿ ಸನ್ನದ್ಧರಾಗಲು ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ ಬೆಂಗಳೂರಿನ ಅಷ್ಟದಿಕ್ಪಾಲಕರು ಕೊರೋನಾ ನಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನೆಯೂ ನಡೆಯಲಿದೆ.

ಮತ್ತೆ ಲಾಕ್‌ಡೌನ್ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಸ್ಪಷ್ಟಪಡಿಸಿದ್ದಾರೆ. ಆದರೆ ತಜ್ಞರು ಸಲಹೆ ನೀಡಿದರೆ ಮತ್ತೆ ಬೆಂಗಳೂರಿನಲ್ಲಿ ಲಾಕ್‌ಡೌನ್ ಆದರೆ ಅಚ್ಚರಿಯಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!