ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

Published : Jun 19, 2021, 01:01 PM ISTUpdated : Jun 19, 2021, 01:04 PM IST

* ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ್‌ ಜೊತೆ ಯಡಿಯೂರಪ್ಪ ಸಭೆ 
* ಪ್ರತಿ ವರ್ಷ ಮಳೆಯಿಂದಾಗಿ ಕೃಷ್ಣ ನದಿ ಪಾತ್ರದಲ್ಲಿ ಪ್ರವಾಹ 
* ಕೃಷ್ಣ ಕಣಿವೆಯಿಂದ ನೀರು ಬಿಡದಂತೆ ಮಹಾರಾಷ್ಟ್ರಕ್ಕೆ ಸಿಎಂ ಮನವಿ

ಬೆಂಗಳೂರು(ಜೂ.19): ​ ಮುಂಗಾರು ಮಳೆಯಿಂದ ಕೃಷ್ಣ ಕಣಿವೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹ ತಡೆಯಲು ಶಾಸ್ವತ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೌದು, ಇಂದು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ್‌ ಜೊತೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಸಭೆ ನಡೆಸಿದ್ದಾರೆ. ಪ್ರತಿ ವರ್ಷ ಮಳೆಯಿಂದಾಗಿ ಕೃಷ್ಣ ನದಿ ಪಾತ್ರದಲ್ಲಿ ಪ್ರವಾಹ ಎದುರಾಗುತ್ತದೆ. ಹೀಗಾಗಿ ಕೃಷ್ಣ ಕಣಿವೆಯಿಂದ ನೀರು ಬಿಡದಂತೆ ಮಹಾರಾಷ್ಟ್ರಕ್ಕೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.  

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!