Aug 11, 2020, 10:46 AM IST
ಬೆಂಗಳೂರು (ಆ. 11): ಕೊರೊನಾ ಸೋಂಕಿನಿಂದಾಗಿ ಕಳೆದ 1 ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಕಾವೇರಿ ನಿವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು 3 ದಿನಗಳ ಕಾಲ ಮನೆಯಿಂದಲೇ ಕಾರ್ಯ ನಿರ್ವಹಿಸಲಿದ್ದಾರೆ. ನಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲು ಚಿಂತನೆ ನಡೆಸಿದ್ದಾರೆ.