ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಬಿಎಸ್‌ವೈ ಪರ ಮತ್ತೊಮ್ಮೆ ಅರುಣ್ ಸಿಂಗ್ ಬ್ಯಾಟಿಂಗ್

ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಬಿಎಸ್‌ವೈ ಪರ ಮತ್ತೊಮ್ಮೆ ಅರುಣ್ ಸಿಂಗ್ ಬ್ಯಾಟಿಂಗ್

Published : Jun 13, 2021, 02:45 PM ISTUpdated : Jun 13, 2021, 02:51 PM IST

- ಸಿಎಂ ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ:  ಅರುಣ್ ಸಿಂಗ್ 

- ಜೂನ್ 16, 17 ಹಾಗೂ 18 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ 

- ಶಾಸಕರ ಜೊತೆ ಚರ್ಚೆ

ಬೆಂಗಳೂರು (ಜೂ. 13): ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಮತ್ತೊಮ್ಮೆ ಬ್ಯಾಟಿಂಗ್ ಮಾಡಿದ್ದಾರೆ.' ಸಿಎಂ ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪುನರುಚ್ಛಿಸಿದ್ದಾರೆ. 

ಜೂನ್ 16, 17 ಹಾಗೂ 18 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಕೊಡುವವರಿದ್ದಾರೆ. ಪಕ್ಷದ ಎಲ್ಲಾ ಶಾಸಕರ ಜೊತೆ ಚರ್ಚಿಸಿ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪೆಟ್ರೋಲ್ ದರ 100 ರ ಗಡಿ ದಾಟಿರುವ ಬಗ್ಗೆ, ದಿಗ್ವಿಜಯ್ ಸಿಂಗ್ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!