ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

Suvarna News   | Asianet News
Published : Aug 25, 2020, 11:41 AM IST

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಗಾವಿ(ಆ.25): ಕೊರೋನಾದಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಇದೇ ವೇಳೆ ಸಿಎಂ ಬಿಎಸ್‌ವೈಗೆ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯಿದೆ ಎನ್ನಲಾಗಿದೆ. 2019ರ ಪ್ರವಾಹ ನಷ್ಟದ ಪರಿಹಾರ ನೀಡುವಂತೆ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!