ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

Suvarna News   | Asianet News
Published : Aug 25, 2020, 11:41 AM IST

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಗಾವಿ(ಆ.25): ಕೊರೋನಾದಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಇದೇ ವೇಳೆ ಸಿಎಂ ಬಿಎಸ್‌ವೈಗೆ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯಿದೆ ಎನ್ನಲಾಗಿದೆ. 2019ರ ಪ್ರವಾಹ ನಷ್ಟದ ಪರಿಹಾರ ನೀಡುವಂತೆ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!