ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

Suvarna News   | Asianet News
Published : Aug 25, 2020, 11:41 AM IST

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಗಾವಿ(ಆ.25): ಕೊರೋನಾದಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಇದೇ ವೇಳೆ ಸಿಎಂ ಬಿಎಸ್‌ವೈಗೆ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯಿದೆ ಎನ್ನಲಾಗಿದೆ. 2019ರ ಪ್ರವಾಹ ನಷ್ಟದ ಪರಿಹಾರ ನೀಡುವಂತೆ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!