ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ

ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ

Published : Jun 14, 2021, 03:29 PM ISTUpdated : Jun 14, 2021, 03:34 PM IST

- ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ 

- ಒಂದು ಕುಟುಂಬದಲ್ಲಿ ಎಷ್ಟು ಮಂದಿ ಸತ್ತಿದ್ದರೂ ಒಬ್ಬರಿಗಷ್ಟೇ ಪರಿಹಾರ 

- ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಠೇವಣಿ 

ಬೆಂಗಳೂರು (ಜೂ. 14): ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದೆ. ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ 1 ಲಕ್ಷ ರೂ ಪರಿಹಾರ ಸಿಗುವುದು. ಒಂದು ಕುಟುಂಬದಲ್ಲಿ ಎಷ್ಟು ಮಂದಿ ಸತ್ತಿದ್ದರೂ ಒಬ್ಬರಿಗಷ್ಟೇ ಪರಿಹಾರ ಸಿಗುವುದು. 20 ರಿಂದ 30 ಸಾವಿರ ಕುಟುಂಬಗಳಿಗೆ ಈ ಪರಿಹಾರ ಸಿಗುವ ಸಾಧ್ಯತೆ ಇದೆ. ಕೊರೋನಾದಿಂದ ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?