ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

Published : Nov 04, 2019, 12:51 PM IST

ಆಪರೇಷನ್ ಕಮಲ ಅಮಿತ್ ಶಾ ಅವರ ತೀರ್ಮಾನ. ಅವರ ನಿರ್ದೇಶನದಂತೆ ನಡೆದಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ದಿಲ್ಲಿ ಹೋಟೆಲ್ ನಲ್ಲಿ ಇರಿಸಿಕೊಂಡು ನೋಡಿಕೊಂಡಿದ್ದು ಅಮಿತ್ ಶಾ ಅವರೇ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಆಡಿಯೋ ವಿಚಾರವಾಗಿ ಕಾಂಗ್ರೆಸ್ ಕಾನೂನು ಸಮರಕ್ಕೆ ಇಳಿದಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. 

 ನವದೆಹಲಿ [ನ.04] ಆಪರೇಷನ್ ಕಮಲ ಅಮಿತ್ ಶಾ ಅವರ ತೀರ್ಮಾನ. ಅವರ ನಿರ್ದೇಶನದಂತೆ ನಡೆದಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ದಿಲ್ಲಿ ಹೋಟೆಲ್ ನಲ್ಲಿ ಇರಿಸಿಕೊಂಡು ನೋಡಿಕೊಂಡಿದ್ದು ಅಮಿತ್ ಶಾ ಅವರೇ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಅನರ್ಹರ ಸ್ಪರ್ಧೆಗೆ ಆಯೋಗ ಸಮ್ಮತಿ...

ಈ ಆಡಿಯೋ ವಿಚಾರವಾಗಿ ಕಾಂಗ್ರೆಸ್ ಕಾನೂನು ಸಮರಕ್ಕೆ ಇಳಿದಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ಈ ಆಡಿಯೋ ವನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದು, ಈ ವಿಚಾರವನ್ನು ಅಂಗೀಕರಿಸಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಇದರಿಂದ ಅನರ್ಹ ಶಾಕರಿಗೆ ಇನ್ನೊಂದು ಬಿಗ್ ಟ್ರಬಲ್ ಎದುರಾಗಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?