ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

Published : Nov 04, 2019, 12:51 PM IST

ಆಪರೇಷನ್ ಕಮಲ ಅಮಿತ್ ಶಾ ಅವರ ತೀರ್ಮಾನ. ಅವರ ನಿರ್ದೇಶನದಂತೆ ನಡೆದಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ದಿಲ್ಲಿ ಹೋಟೆಲ್ ನಲ್ಲಿ ಇರಿಸಿಕೊಂಡು ನೋಡಿಕೊಂಡಿದ್ದು ಅಮಿತ್ ಶಾ ಅವರೇ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಆಡಿಯೋ ವಿಚಾರವಾಗಿ ಕಾಂಗ್ರೆಸ್ ಕಾನೂನು ಸಮರಕ್ಕೆ ಇಳಿದಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. 

 ನವದೆಹಲಿ [ನ.04] ಆಪರೇಷನ್ ಕಮಲ ಅಮಿತ್ ಶಾ ಅವರ ತೀರ್ಮಾನ. ಅವರ ನಿರ್ದೇಶನದಂತೆ ನಡೆದಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ದಿಲ್ಲಿ ಹೋಟೆಲ್ ನಲ್ಲಿ ಇರಿಸಿಕೊಂಡು ನೋಡಿಕೊಂಡಿದ್ದು ಅಮಿತ್ ಶಾ ಅವರೇ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಅನರ್ಹರ ಸ್ಪರ್ಧೆಗೆ ಆಯೋಗ ಸಮ್ಮತಿ...

ಈ ಆಡಿಯೋ ವಿಚಾರವಾಗಿ ಕಾಂಗ್ರೆಸ್ ಕಾನೂನು ಸಮರಕ್ಕೆ ಇಳಿದಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ಈ ಆಡಿಯೋ ವನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದು, ಈ ವಿಚಾರವನ್ನು ಅಂಗೀಕರಿಸಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಇದರಿಂದ ಅನರ್ಹ ಶಾಕರಿಗೆ ಇನ್ನೊಂದು ಬಿಗ್ ಟ್ರಬಲ್ ಎದುರಾಗಿದೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!