ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

Published : Nov 04, 2019, 12:51 PM IST

ಆಪರೇಷನ್ ಕಮಲ ಅಮಿತ್ ಶಾ ಅವರ ತೀರ್ಮಾನ. ಅವರ ನಿರ್ದೇಶನದಂತೆ ನಡೆದಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ದಿಲ್ಲಿ ಹೋಟೆಲ್ ನಲ್ಲಿ ಇರಿಸಿಕೊಂಡು ನೋಡಿಕೊಂಡಿದ್ದು ಅಮಿತ್ ಶಾ ಅವರೇ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಆಡಿಯೋ ವಿಚಾರವಾಗಿ ಕಾಂಗ್ರೆಸ್ ಕಾನೂನು ಸಮರಕ್ಕೆ ಇಳಿದಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. 

 ನವದೆಹಲಿ [ನ.04] ಆಪರೇಷನ್ ಕಮಲ ಅಮಿತ್ ಶಾ ಅವರ ತೀರ್ಮಾನ. ಅವರ ನಿರ್ದೇಶನದಂತೆ ನಡೆದಿದ್ದು, ರಾಜೀನಾಮೆ ನೀಡಿದ ಶಾಸಕರನ್ನು ದಿಲ್ಲಿ ಹೋಟೆಲ್ ನಲ್ಲಿ ಇರಿಸಿಕೊಂಡು ನೋಡಿಕೊಂಡಿದ್ದು ಅಮಿತ್ ಶಾ ಅವರೇ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಅನರ್ಹರ ಸ್ಪರ್ಧೆಗೆ ಆಯೋಗ ಸಮ್ಮತಿ...

ಈ ಆಡಿಯೋ ವಿಚಾರವಾಗಿ ಕಾಂಗ್ರೆಸ್ ಕಾನೂನು ಸಮರಕ್ಕೆ ಇಳಿದಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ಈ ಆಡಿಯೋ ವನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದು, ಈ ವಿಚಾರವನ್ನು ಅಂಗೀಕರಿಸಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಇದರಿಂದ ಅನರ್ಹ ಶಾಕರಿಗೆ ಇನ್ನೊಂದು ಬಿಗ್ ಟ್ರಬಲ್ ಎದುರಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!