ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

Suvarna News   | Asianet News
Published : May 05, 2020, 03:57 PM IST

'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಮೇ. 05): 'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!