ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

Suvarna News   | Asianet News
Published : May 05, 2020, 03:57 PM IST

'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಮೇ. 05): 'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ