ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

ನಿಮ್ಮ ಕೆಲಸಗಳು ಮತ್ತೆ ಆರಂಭವಾಗುತ್ತೆ, ಊರುಗಳಿಗೆ ಹಿಂತಿರುಗಬೇಡಿ: ಸಿಎಂ ಮನವಿ

Published : May 05, 2020, 03:57 PM IST

'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಮೇ. 05): 'ಕಾರ್ಮಿಕರಿಗೆ ಉದ್ಯೋಗ ಒದಗಿಸಿ ಕೊಟ್ಟಿದ್ದೇವೆ. ಅವರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಯನ್ನೂ ಮಾಡುತ್ತೇವೆ. ನೀವು ಎಲ್ಲೆಲ್ಲಿ ಕೆಲಸ ಮಾಡುತ್ತಿದ್ದಿರೋ ಅಲ್ಲೆಲ್ಲಾ ನಿಮಗೆ ಸೂಕ್ತ ಸೌಕರ್ಯ ಒದಗಿಸಿ ಕೊಡುವ ಜವಾಬ್ದಾರಿ ಸರ್ಕಾರದ್ದಿದೆ. ನಾವು ಕೈಗಾರಿಕೋದ್ಯಮಿಗಳ ಜೊತೆ ಮಾತನಾಡಿದ್ದೇವೆ. ಯಾರೂ ಕೂಡಾ ನಿಮ್ಮ ನಿಮ್ಮ ಊರುಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ಇಲ್ಲಿಯೇ ಉಳಿದು ನಿಮ್ಮ ನಿಮ್ಮ ಕೆಲಸಗಳನ್ನು ಹಿಂದಿನಂತೆಯೇ ಮುಂದುವರೆಸಬೇಕು. ನಿಮಗೇನೇ ತೊಂದರೆ ಇದ್ದರೂ ಅದನ್ನು ಬಗೆಹರಿಸುವ ಭರವಸೆ ನೀಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!