Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

Suvarna News   | Asianet News
Published : Jan 21, 2022, 11:57 AM ISTUpdated : Jan 21, 2022, 12:06 PM IST

ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
 

ಬೆಂಗಳೂರು (ಜ. 21): ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ವಾರಾಂತ್ಯ ಕರ್ಫ್ಯೂ (Weekend Curfew) ಬಗ್ಗೆ ವಿವಿಧ ಸಂಘ ಸಂಸ್ಥೆಗಳಲ್ಲದೆ ಆಡಳಿತಾರೂಢ ಪಕ್ಷದ ಹಿರಿಯ ನಾಯಕರಿಂದಲೂ ಅಪಸ್ವರ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ಕೆಲವು ಬಿಗಿ ಕ್ರಮಗಳೊಂದಿಗೆ  ಕರ್ಫ್ಯೂ ಸಡಿಲಗೊಳಿಸುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಇಂದು  ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

'ಹಲವಾರು ಸಂಘ ಸಂಸ್ಥೆಗಳು ವ್ಯಾಪಾರ ವಹಿವಾಟಿನ ಬಗ್ಗೆ ಮಾತನಾಡಿದ್ದಾರೆ. ತಜ್ಞರು ಆರೋಗ್ಯದ ದೃಷ್ಟಿಯಿಂದ ವರದಿ ನೀಡಿದ್ದಾರೆ. ಇವೆಲ್ಲಾ ನೋಡಿಕೊಂಡು ಚರ್ಚೆ ಮಾಡಲಿದ್ದೇವೆ. ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಭರವಸೆ ನೀಡಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more