Anti-Conversion Bill: 'ಮದುವೆ ಆಗುವವರಲ್ಲಿ ಲವ್ ಇದ್ಮೇಲೆ ಜಿಹಾದ್ ಏಕೆ ಬರುತ್ತದೆ.'?

Anti-Conversion Bill: 'ಮದುವೆ ಆಗುವವರಲ್ಲಿ ಲವ್ ಇದ್ಮೇಲೆ ಜಿಹಾದ್ ಏಕೆ ಬರುತ್ತದೆ.'?

Published : Dec 12, 2021, 02:47 PM IST

ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ (Anti Conversion Bill ) ಮಂಡನೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಸೂದೆಯನ್ನು ಮಂಡನೆ ಮಾಡಬೇಕೆಂದು ಬಿಜೆಪಿ ಹೇಳಿದರೆ, ಮಸೂದೆ ಮಂಡನೆಯಾದರೆ ನಾವು ಸುಮ್ಮನಿರಲ್ಲ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 

ಬೆಂಗಳೂರು (ಡಿ. 12): ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ (Anti Conversion Bill ) ಮಂಡನೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಸೂದೆಯನ್ನು ಮಂಡನೆ ಮಾಡಬೇಕೆಂದು ಬಿಜೆಪಿ ಹೇಳಿದರೆ, ಮಸೂದೆ ಮಂಡನೆಯಾದರೆ ನಾವು ಸುಮ್ಮನಿರಲ್ಲ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 

'ಮದುವೆಯಾಗೋರು ಪ್ರೀತಿ ಇಲ್ಲದೇ ಮದುವೆಯಾಗುತ್ತಾರಾ.? ಲವ್ ಇದ್ದ ಮೇಲೆ ಜಿಹಾದ್ ಯಾಕೆ ಬರುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಗೂಳಿಹಟ್ಟಿ ಶೇಖರ್ ತಾಯಿ ದೂರು ಕೊಟ್ಟರೆ ತನಿಖೆ ಮಾಡಲಿ. ಬಲವಂತ ಇದ್ರೆ ಪೊಲೀಸರು ಕ್ರಮ ಕೈಗೊಳ್ಳಲಿ. ಆದರೆ ಮಸೂದೆ ಯಾಕೆ ಎಂದು ಇಬ್ರಾಹಿಂ ಹೇಳಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more