Anti-Conversion Bill: 'ಮದುವೆ ಆಗುವವರಲ್ಲಿ ಲವ್ ಇದ್ಮೇಲೆ ಜಿಹಾದ್ ಏಕೆ ಬರುತ್ತದೆ.'?

Anti-Conversion Bill: 'ಮದುವೆ ಆಗುವವರಲ್ಲಿ ಲವ್ ಇದ್ಮೇಲೆ ಜಿಹಾದ್ ಏಕೆ ಬರುತ್ತದೆ.'?

Published : Dec 12, 2021, 02:47 PM IST

ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ (Anti Conversion Bill ) ಮಂಡನೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಸೂದೆಯನ್ನು ಮಂಡನೆ ಮಾಡಬೇಕೆಂದು ಬಿಜೆಪಿ ಹೇಳಿದರೆ, ಮಸೂದೆ ಮಂಡನೆಯಾದರೆ ನಾವು ಸುಮ್ಮನಿರಲ್ಲ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 

ಬೆಂಗಳೂರು (ಡಿ. 12): ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ (Anti Conversion Bill ) ಮಂಡನೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಸೂದೆಯನ್ನು ಮಂಡನೆ ಮಾಡಬೇಕೆಂದು ಬಿಜೆಪಿ ಹೇಳಿದರೆ, ಮಸೂದೆ ಮಂಡನೆಯಾದರೆ ನಾವು ಸುಮ್ಮನಿರಲ್ಲ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 

'ಮದುವೆಯಾಗೋರು ಪ್ರೀತಿ ಇಲ್ಲದೇ ಮದುವೆಯಾಗುತ್ತಾರಾ.? ಲವ್ ಇದ್ದ ಮೇಲೆ ಜಿಹಾದ್ ಯಾಕೆ ಬರುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಗೂಳಿಹಟ್ಟಿ ಶೇಖರ್ ತಾಯಿ ದೂರು ಕೊಟ್ಟರೆ ತನಿಖೆ ಮಾಡಲಿ. ಬಲವಂತ ಇದ್ರೆ ಪೊಲೀಸರು ಕ್ರಮ ಕೈಗೊಳ್ಳಲಿ. ಆದರೆ ಮಸೂದೆ ಯಾಕೆ ಎಂದು ಇಬ್ರಾಹಿಂ ಹೇಳಿದ್ದಾರೆ. 
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more