Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Published : Feb 11, 2022, 05:44 PM IST

 ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಮಂಡ್ಯ (ಫೆ. 11): ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಅಷ್ಟು ಹುಡುಗರ ಮಧ್ಯೆ ಏಕಾಂಗಿಯಾಗಿ ವರ್ತಿಸಿದ್ದಾಳೆ. ಆಕೆ ಕರ್ನಾಟಕದ ಹೆಣ್ಣು ಮಗಳು' ಎಂದು ಸಿಎಂ ಇಬ್ರಾಹಿಂ ಹೊಗಳಿದ್ದಾರೆ. ದೆಹಲಿ ಮೂಲದ ಜಮಾಯಿತ್‌ ಉಲೇಮಾ ಇ ಹಿಂದ್‌ ಸಂಘಟನೆಯ ಅಧ್ಯಕ್ಷ ಮೌಲಾನಾ ಮಹಮೂದ್‌ ಮದನಿ ಫಾತಿಮಾಗೆ 5 ಲಕ್ಷ ರು. ಬಹುಮಾನ ಘೋಷಿಸಿದ್ದಾರೆ. ಇತ್ತ, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಅವರು ಮುಸ್ಕಾನ್‌ ಮನೆಗೆ ಬುಧವಾರ ಭೇಟಿ ನೀಡಿ ಬಹುಮಾನದ ರೂಪದಲ್ಲಿ ಒಂದು ಲಕ್ಷ ರು. ಮೌಲ್ಯದ ಚೆಕ್‌ ನೀಡಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more