Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Published : Feb 11, 2022, 05:44 PM IST

 ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಮಂಡ್ಯ (ಫೆ. 11): ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಅಷ್ಟು ಹುಡುಗರ ಮಧ್ಯೆ ಏಕಾಂಗಿಯಾಗಿ ವರ್ತಿಸಿದ್ದಾಳೆ. ಆಕೆ ಕರ್ನಾಟಕದ ಹೆಣ್ಣು ಮಗಳು' ಎಂದು ಸಿಎಂ ಇಬ್ರಾಹಿಂ ಹೊಗಳಿದ್ದಾರೆ. ದೆಹಲಿ ಮೂಲದ ಜಮಾಯಿತ್‌ ಉಲೇಮಾ ಇ ಹಿಂದ್‌ ಸಂಘಟನೆಯ ಅಧ್ಯಕ್ಷ ಮೌಲಾನಾ ಮಹಮೂದ್‌ ಮದನಿ ಫಾತಿಮಾಗೆ 5 ಲಕ್ಷ ರು. ಬಹುಮಾನ ಘೋಷಿಸಿದ್ದಾರೆ. ಇತ್ತ, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಅವರು ಮುಸ್ಕಾನ್‌ ಮನೆಗೆ ಬುಧವಾರ ಭೇಟಿ ನೀಡಿ ಬಹುಮಾನದ ರೂಪದಲ್ಲಿ ಒಂದು ಲಕ್ಷ ರು. ಮೌಲ್ಯದ ಚೆಕ್‌ ನೀಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more