Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Published : Feb 11, 2022, 05:44 PM IST

 ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಮಂಡ್ಯ (ಫೆ. 11): ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಅಷ್ಟು ಹುಡುಗರ ಮಧ್ಯೆ ಏಕಾಂಗಿಯಾಗಿ ವರ್ತಿಸಿದ್ದಾಳೆ. ಆಕೆ ಕರ್ನಾಟಕದ ಹೆಣ್ಣು ಮಗಳು' ಎಂದು ಸಿಎಂ ಇಬ್ರಾಹಿಂ ಹೊಗಳಿದ್ದಾರೆ. ದೆಹಲಿ ಮೂಲದ ಜಮಾಯಿತ್‌ ಉಲೇಮಾ ಇ ಹಿಂದ್‌ ಸಂಘಟನೆಯ ಅಧ್ಯಕ್ಷ ಮೌಲಾನಾ ಮಹಮೂದ್‌ ಮದನಿ ಫಾತಿಮಾಗೆ 5 ಲಕ್ಷ ರು. ಬಹುಮಾನ ಘೋಷಿಸಿದ್ದಾರೆ. ಇತ್ತ, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಅವರು ಮುಸ್ಕಾನ್‌ ಮನೆಗೆ ಬುಧವಾರ ಭೇಟಿ ನೀಡಿ ಬಹುಮಾನದ ರೂಪದಲ್ಲಿ ಒಂದು ಲಕ್ಷ ರು. ಮೌಲ್ಯದ ಚೆಕ್‌ ನೀಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more