Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Hijab Row: ಮಂಡ್ಯದ ಮುಸ್ಕಾನ್‌ಗೆ ಮದನಿ ಧೈರ್ಯಕ್ಕೆ ಸಿಎಂ ಇಬ್ರಾಹಿಂ ಶಹಭ್ಭಾಸ್..!

Published : Feb 11, 2022, 05:44 PM IST

 ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಮಂಡ್ಯ (ಫೆ. 11): ಬುರ್ಖಾ ಧರಿಸಿ ಕಾಲೇಜು ಪ್ರವೇಶಿಸುವ ವೇಳೆ ವಿದ್ಯಾರ್ಥಿಯನ್ನು ತಡೆದ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪಿನೊಡನೆ ದಿಟ್ಟವಾಗಿ ವರ್ತಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ನಡೆ ಬಗ್ಗೆ ಸಿಎಂ ಇಬ್ರಾಹಿಂ ಶ್ಲಾಘಿಸಿದ್ದಾರೆ. 

ಅಷ್ಟು ಹುಡುಗರ ಮಧ್ಯೆ ಏಕಾಂಗಿಯಾಗಿ ವರ್ತಿಸಿದ್ದಾಳೆ. ಆಕೆ ಕರ್ನಾಟಕದ ಹೆಣ್ಣು ಮಗಳು' ಎಂದು ಸಿಎಂ ಇಬ್ರಾಹಿಂ ಹೊಗಳಿದ್ದಾರೆ. ದೆಹಲಿ ಮೂಲದ ಜಮಾಯಿತ್‌ ಉಲೇಮಾ ಇ ಹಿಂದ್‌ ಸಂಘಟನೆಯ ಅಧ್ಯಕ್ಷ ಮೌಲಾನಾ ಮಹಮೂದ್‌ ಮದನಿ ಫಾತಿಮಾಗೆ 5 ಲಕ್ಷ ರು. ಬಹುಮಾನ ಘೋಷಿಸಿದ್ದಾರೆ. ಇತ್ತ, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಅವರು ಮುಸ್ಕಾನ್‌ ಮನೆಗೆ ಬುಧವಾರ ಭೇಟಿ ನೀಡಿ ಬಹುಮಾನದ ರೂಪದಲ್ಲಿ ಒಂದು ಲಕ್ಷ ರು. ಮೌಲ್ಯದ ಚೆಕ್‌ ನೀಡಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more