Karnataka Politics: ಸಿಎಂ ಇಬ್ರಾಹಿಂ ಮನವೊಲಿಸ್ತಾರಾ ಸಿದ್ದರಾಮಯ್ಯ.? ಬಿರಿಯಾನಿ ಪಾಲಿಟಿಕ್ಸ್!

Karnataka Politics: ಸಿಎಂ ಇಬ್ರಾಹಿಂ ಮನವೊಲಿಸ್ತಾರಾ ಸಿದ್ದರಾಮಯ್ಯ.? ಬಿರಿಯಾನಿ ಪಾಲಿಟಿಕ್ಸ್!

Published : Jan 30, 2022, 05:32 PM ISTUpdated : Jan 30, 2022, 05:52 PM IST

ಸಿ.ಎಂ.ಇಬ್ರಾಹಿಂ (CM Ibrahim) ಕೋಪದಲ್ಲಿ ಪಕ್ಷ ಬಿಡುವ ಮಾತನಾಡುತ್ತಿದ್ದಾರಷ್ಟೇ ಹೊರತು ಅವರು ಪಕ್ಷ ಬಿಡುವುದಿಲ್ಲ. ಅವನ ಕೋಪ ಕಡಿಮೆಯಾಗಲಿ, ಆಮೇಲೆ ಭೇಟಿ ಮಾಡಿ ಮಾತನಾಡುತ್ತೇನೆ. ಬಿರಿಯಾನಿ ತಿನ್ನೋಕೆ ಅವನೇ ಕರೆಯುತ್ತಾನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

ಬೆಂಗಳೂರು (ಜ. 30): ‘ಕಾಂಗ್ರೆಸ್‌ಗೆ ನಾನು ಬೇಡ ಎಂಬ ತೀರ್ಮಾನವನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಹೀಗಾಗಿ ನನಗೂ ಕಾಂಗ್ರೆಸ್‌ಗೂ ಸಂಬಂಧ ಮುಗಿದಿದೆ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಮುಂದೆ ನೋಡಿ' ಎಂದು  ಪರಿಷತ್‌ ಪ್ರತಿಪಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ನಾಯಕ ಸಿ.ಎಂ. ಇಬ್ರಾಹಿಂ (CM Ibrahim) ಆಕ್ರೋಶದ ಮಾತುಗಳನ್ನಾಡಿದ್ದಾರೆ. 

ಸಿ.ಎಂ.ಇಬ್ರಾಹಿಂ (CM Ibrahim) ಕೋಪದಲ್ಲಿ ಪಕ್ಷ ಬಿಡುವ ಮಾತನಾಡುತ್ತಿದ್ದಾರಷ್ಟೇ ಹೊರತು ಅವರು ಪಕ್ಷ ಬಿಡುವುದಿಲ್ಲ. ಅವನ ಕೋಪ ಕಡಿಮೆಯಾಗಲಿ, ಆಮೇಲೆ ಭೇಟಿ ಮಾಡಿ ಮಾತನಾಡುತ್ತೇನೆ. ಬಿರಿಯಾನಿ ತಿನ್ನೋಕೆ ಅವನೇ ಕರೆಯುತ್ತಾನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more