Karnataka Politics: ಸಿಎಂ ಇಬ್ರಾಹಿಂ ಮನವೊಲಿಸ್ತಾರಾ ಸಿದ್ದರಾಮಯ್ಯ.? ಬಿರಿಯಾನಿ ಪಾಲಿಟಿಕ್ಸ್!

Karnataka Politics: ಸಿಎಂ ಇಬ್ರಾಹಿಂ ಮನವೊಲಿಸ್ತಾರಾ ಸಿದ್ದರಾಮಯ್ಯ.? ಬಿರಿಯಾನಿ ಪಾಲಿಟಿಕ್ಸ್!

Published : Jan 30, 2022, 05:32 PM ISTUpdated : Jan 30, 2022, 05:52 PM IST

ಸಿ.ಎಂ.ಇಬ್ರಾಹಿಂ (CM Ibrahim) ಕೋಪದಲ್ಲಿ ಪಕ್ಷ ಬಿಡುವ ಮಾತನಾಡುತ್ತಿದ್ದಾರಷ್ಟೇ ಹೊರತು ಅವರು ಪಕ್ಷ ಬಿಡುವುದಿಲ್ಲ. ಅವನ ಕೋಪ ಕಡಿಮೆಯಾಗಲಿ, ಆಮೇಲೆ ಭೇಟಿ ಮಾಡಿ ಮಾತನಾಡುತ್ತೇನೆ. ಬಿರಿಯಾನಿ ತಿನ್ನೋಕೆ ಅವನೇ ಕರೆಯುತ್ತಾನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

ಬೆಂಗಳೂರು (ಜ. 30): ‘ಕಾಂಗ್ರೆಸ್‌ಗೆ ನಾನು ಬೇಡ ಎಂಬ ತೀರ್ಮಾನವನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಹೀಗಾಗಿ ನನಗೂ ಕಾಂಗ್ರೆಸ್‌ಗೂ ಸಂಬಂಧ ಮುಗಿದಿದೆ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಮುಂದೆ ನೋಡಿ' ಎಂದು  ಪರಿಷತ್‌ ಪ್ರತಿಪಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ನಾಯಕ ಸಿ.ಎಂ. ಇಬ್ರಾಹಿಂ (CM Ibrahim) ಆಕ್ರೋಶದ ಮಾತುಗಳನ್ನಾಡಿದ್ದಾರೆ. 

ಸಿ.ಎಂ.ಇಬ್ರಾಹಿಂ (CM Ibrahim) ಕೋಪದಲ್ಲಿ ಪಕ್ಷ ಬಿಡುವ ಮಾತನಾಡುತ್ತಿದ್ದಾರಷ್ಟೇ ಹೊರತು ಅವರು ಪಕ್ಷ ಬಿಡುವುದಿಲ್ಲ. ಅವನ ಕೋಪ ಕಡಿಮೆಯಾಗಲಿ, ಆಮೇಲೆ ಭೇಟಿ ಮಾಡಿ ಮಾತನಾಡುತ್ತೇನೆ. ಬಿರಿಯಾನಿ ತಿನ್ನೋಕೆ ಅವನೇ ಕರೆಯುತ್ತಾನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more