Karnataka Politics: ಸಿಎಂ ಇಬ್ರಾಹಿಂ ಮನವೊಲಿಸ್ತಾರಾ ಸಿದ್ದರಾಮಯ್ಯ.? ಬಿರಿಯಾನಿ ಪಾಲಿಟಿಕ್ಸ್!

Karnataka Politics: ಸಿಎಂ ಇಬ್ರಾಹಿಂ ಮನವೊಲಿಸ್ತಾರಾ ಸಿದ್ದರಾಮಯ್ಯ.? ಬಿರಿಯಾನಿ ಪಾಲಿಟಿಕ್ಸ್!

Published : Jan 30, 2022, 05:32 PM ISTUpdated : Jan 30, 2022, 05:52 PM IST

ಸಿ.ಎಂ.ಇಬ್ರಾಹಿಂ (CM Ibrahim) ಕೋಪದಲ್ಲಿ ಪಕ್ಷ ಬಿಡುವ ಮಾತನಾಡುತ್ತಿದ್ದಾರಷ್ಟೇ ಹೊರತು ಅವರು ಪಕ್ಷ ಬಿಡುವುದಿಲ್ಲ. ಅವನ ಕೋಪ ಕಡಿಮೆಯಾಗಲಿ, ಆಮೇಲೆ ಭೇಟಿ ಮಾಡಿ ಮಾತನಾಡುತ್ತೇನೆ. ಬಿರಿಯಾನಿ ತಿನ್ನೋಕೆ ಅವನೇ ಕರೆಯುತ್ತಾನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

ಬೆಂಗಳೂರು (ಜ. 30): ‘ಕಾಂಗ್ರೆಸ್‌ಗೆ ನಾನು ಬೇಡ ಎಂಬ ತೀರ್ಮಾನವನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಹೀಗಾಗಿ ನನಗೂ ಕಾಂಗ್ರೆಸ್‌ಗೂ ಸಂಬಂಧ ಮುಗಿದಿದೆ. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಮುಂದೆ ನೋಡಿ' ಎಂದು  ಪರಿಷತ್‌ ಪ್ರತಿಪಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ನಾಯಕ ಸಿ.ಎಂ. ಇಬ್ರಾಹಿಂ (CM Ibrahim) ಆಕ್ರೋಶದ ಮಾತುಗಳನ್ನಾಡಿದ್ದಾರೆ. 

ಸಿ.ಎಂ.ಇಬ್ರಾಹಿಂ (CM Ibrahim) ಕೋಪದಲ್ಲಿ ಪಕ್ಷ ಬಿಡುವ ಮಾತನಾಡುತ್ತಿದ್ದಾರಷ್ಟೇ ಹೊರತು ಅವರು ಪಕ್ಷ ಬಿಡುವುದಿಲ್ಲ. ಅವನ ಕೋಪ ಕಡಿಮೆಯಾಗಲಿ, ಆಮೇಲೆ ಭೇಟಿ ಮಾಡಿ ಮಾತನಾಡುತ್ತೇನೆ. ಬಿರಿಯಾನಿ ತಿನ್ನೋಕೆ ಅವನೇ ಕರೆಯುತ್ತಾನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more