ಬೆಂಗಳೂರಿಗೆ ಅಪಾಯ ಮುನ್ಸೂಚನೆ: 10 ಏರಿಯಾಗಳು ಸೀಲ್‌ಡೌನ್..!

ಬೆಂಗಳೂರಿಗೆ ಅಪಾಯ ಮುನ್ಸೂಚನೆ: 10 ಏರಿಯಾಗಳು ಸೀಲ್‌ಡೌನ್..!

Published : Jun 22, 2020, 01:45 PM ISTUpdated : Jun 22, 2020, 02:01 PM IST

ಬೆಂಗಳೂರಿಗರೇ ಎಚ್ಚರ..ಎಚ್ಚರ..!  ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ..! ಮಹಾರಾಷ್ಟ್ರ, ದೆಹಲಿಯಂತೆ ಕರುನಾಡಿಗೂ ಗಂಡಾಂತರ ಎದುರಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್‌ಗಳೇ ಸಿಗುತ್ತಿಲ್ಲ. ತುರ್ತು ಚಿಕಿತ್ಸೆ ನೀಡುವ ಐಸಿಯುಗಳು ಫುಲ್ ಆಗಿವೆ.  ಆರೋಗ್ಯ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಅಪಾಯದ ಮುನ್ಸೂಚನೆಯಿಂದ 10 ಏರಿಯಾಗಳನ್ನು ಸೀಲ್‌ಡೌನ್ ಮಾಡಲು ಸಿಎಂ ಕೂಡಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 22): ಬೆಂಗಳೂರಿಗರೇ ಎಚ್ಚರ..ಎಚ್ಚರ..!  ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ..! ಮಹಾರಾಷ್ಟ್ರ, ದೆಹಲಿಯಂತೆ ಕರುನಾಡಿಗೂ ಗಂಡಾಂತರ ಎದುರಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್‌ಗಳೇ ಸಿಗುತ್ತಿಲ್ಲ. ತುರ್ತು ಚಿಕಿತ್ಸೆ ನೀಡುವ ಐಸಿಯುಗಳು ಫುಲ್ ಆಗಿವೆ.  ಆರೋಗ್ಯ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಅಪಾಯದ ಮುನ್ಸೂಚನೆಯಿಂದ 10 ಏರಿಯಾಗಳನ್ನು ಸೀಲ್‌ಡೌನ್ ಮಾಡಲು ಸಿಎಂ ಕೂಡಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!