ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ  ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

Kannadaprabha News   | Asianet News
Published : Sep 05, 2021, 09:54 AM IST

 ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

ಬೆಂಗಳೂರು (ಸೆ.05) : ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ರೈತರ ಮಕ್ಕಳ ಶಿಷ್ಯ ವೇತನಕ್ಕೆ ಇಂದು ಚಾಲನೆ : ಯಾರಿಗೆ ಎಷ್ಟು ?

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!