ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ  ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

Kannadaprabha News   | Asianet News
Published : Sep 05, 2021, 09:54 AM IST

 ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

ಬೆಂಗಳೂರು (ಸೆ.05) : ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ರೈತರ ಮಕ್ಕಳ ಶಿಷ್ಯ ವೇತನಕ್ಕೆ ಇಂದು ಚಾಲನೆ : ಯಾರಿಗೆ ಎಷ್ಟು ?

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!