ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ  ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ರೈತ ವಿದ್ಯಾ ನಿಧಿ ಯೋಜನೆಗೆ ಚಾಲನೆ

Kannadaprabha News   | Asianet News
Published : Sep 05, 2021, 09:54 AM IST

 ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

ಬೆಂಗಳೂರು (ಸೆ.05) : ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.

ರೈತರ ಮಕ್ಕಳ ಶಿಷ್ಯ ವೇತನಕ್ಕೆ ಇಂದು ಚಾಲನೆ : ಯಾರಿಗೆ ಎಷ್ಟು ?

ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್‌ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.  ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೆ ಬರಲಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ