Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

Published : Feb 20, 2024, 03:58 PM ISTUpdated : Feb 20, 2024, 04:18 PM IST

ಮತ್ತೆ ಸದನದಲ್ಲಿ ಸದ್ದು ಮಾಡಿದ ಏನಿಲ್ಲ ಏನಿಲ್ಲ ಸಾಂಗ್
ಸಾಂಗ್ ಮೂಲಕವೇ ಬಿಜೆಪಿಗೆ ತಿರುಗೇಟು ಕೊಟ್ಟ ಸಿಎಂ
ಕೇಂದ್ರದ ಅನುದಾನ ತಾರತಮ್ಯದ ವಿರುದ್ಧ ಮತ್ತೆ ಕಿಡಿ

ಸದನದಲ್ಲಿ ಏನಿಲ್ಲಾ..ಏನಿಲ್ಲಾ ಸಾಂಗ್ ಮತ್ತೆ ಸದ್ದು ಮಾಡಿದೆ. ಸಾಂಗ್ ಮೂಲಕವೇ ಬಿಜೆಪಿಗೆ(BJP) ಸಿಎಂ ಸಿದ್ದರಾಮಯ್ಯ(CM Siddaramaiah) ತಿರುಗೇಟು ನೀಡಿದ್ದಾರೆ. ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಕೌಂಟರ್ ನೀಡಿದ್ದಾರೆ. ಅಶೋಕ್‌, ಸುನೀಲ್ ಕುಮಾರ್(Sunil Kumar) ಏನಿಲ್ಲ ಏನಿಲ್ಲ ಅಂತಿದ್ರು. ಅಂದ್ರೆ ಏನಿಲ್ಲ ಏನಿಲ್ಲ‌ ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಕೇಂದ್ರದ ಅನುದಾನ ತಾರತಮ್ಯದ ವಿರುದ್ಧವೂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಜೆಟ್‌(Budget) ಪ್ರತಿಯಲ್ಲಿ ಏನಿದೆ ಎಂಬುದನ್ನು ತಿಳಿಯದೇ ಬರೀ ಏನಿಲ್ಲ ಏನಿಲ್ಲ ಎಂದಿದ್ದಾರೆ. ಮೊದಲು ಕೇಳಿ, ಆಮೇಲೆ ಸರಿಯಿಲ್ಲ ಅಂದ್ರೆ ಹೇಳಿ. ಅದನ್ನು ಬಿಟ್ಟು ಏನಿಲ್ಲ ಏನಿಲ್ಲ ಅಂದ್ರೆ ಹೇಗೆ ಎಂದು ಸಿಎಂ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more