Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

Published : Feb 20, 2024, 03:58 PM ISTUpdated : Feb 20, 2024, 04:18 PM IST

ಮತ್ತೆ ಸದನದಲ್ಲಿ ಸದ್ದು ಮಾಡಿದ ಏನಿಲ್ಲ ಏನಿಲ್ಲ ಸಾಂಗ್
ಸಾಂಗ್ ಮೂಲಕವೇ ಬಿಜೆಪಿಗೆ ತಿರುಗೇಟು ಕೊಟ್ಟ ಸಿಎಂ
ಕೇಂದ್ರದ ಅನುದಾನ ತಾರತಮ್ಯದ ವಿರುದ್ಧ ಮತ್ತೆ ಕಿಡಿ

ಸದನದಲ್ಲಿ ಏನಿಲ್ಲಾ..ಏನಿಲ್ಲಾ ಸಾಂಗ್ ಮತ್ತೆ ಸದ್ದು ಮಾಡಿದೆ. ಸಾಂಗ್ ಮೂಲಕವೇ ಬಿಜೆಪಿಗೆ(BJP) ಸಿಎಂ ಸಿದ್ದರಾಮಯ್ಯ(CM Siddaramaiah) ತಿರುಗೇಟು ನೀಡಿದ್ದಾರೆ. ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಕೌಂಟರ್ ನೀಡಿದ್ದಾರೆ. ಅಶೋಕ್‌, ಸುನೀಲ್ ಕುಮಾರ್(Sunil Kumar) ಏನಿಲ್ಲ ಏನಿಲ್ಲ ಅಂತಿದ್ರು. ಅಂದ್ರೆ ಏನಿಲ್ಲ ಏನಿಲ್ಲ‌ ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಕೇಂದ್ರದ ಅನುದಾನ ತಾರತಮ್ಯದ ವಿರುದ್ಧವೂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಜೆಟ್‌(Budget) ಪ್ರತಿಯಲ್ಲಿ ಏನಿದೆ ಎಂಬುದನ್ನು ತಿಳಿಯದೇ ಬರೀ ಏನಿಲ್ಲ ಏನಿಲ್ಲ ಎಂದಿದ್ದಾರೆ. ಮೊದಲು ಕೇಳಿ, ಆಮೇಲೆ ಸರಿಯಿಲ್ಲ ಅಂದ್ರೆ ಹೇಳಿ. ಅದನ್ನು ಬಿಟ್ಟು ಏನಿಲ್ಲ ಏನಿಲ್ಲ ಅಂದ್ರೆ ಹೇಗೆ ಎಂದು ಸಿಎಂ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more