Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

Published : Feb 20, 2024, 03:58 PM ISTUpdated : Feb 20, 2024, 04:18 PM IST

ಮತ್ತೆ ಸದನದಲ್ಲಿ ಸದ್ದು ಮಾಡಿದ ಏನಿಲ್ಲ ಏನಿಲ್ಲ ಸಾಂಗ್
ಸಾಂಗ್ ಮೂಲಕವೇ ಬಿಜೆಪಿಗೆ ತಿರುಗೇಟು ಕೊಟ್ಟ ಸಿಎಂ
ಕೇಂದ್ರದ ಅನುದಾನ ತಾರತಮ್ಯದ ವಿರುದ್ಧ ಮತ್ತೆ ಕಿಡಿ

ಸದನದಲ್ಲಿ ಏನಿಲ್ಲಾ..ಏನಿಲ್ಲಾ ಸಾಂಗ್ ಮತ್ತೆ ಸದ್ದು ಮಾಡಿದೆ. ಸಾಂಗ್ ಮೂಲಕವೇ ಬಿಜೆಪಿಗೆ(BJP) ಸಿಎಂ ಸಿದ್ದರಾಮಯ್ಯ(CM Siddaramaiah) ತಿರುಗೇಟು ನೀಡಿದ್ದಾರೆ. ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಕೌಂಟರ್ ನೀಡಿದ್ದಾರೆ. ಅಶೋಕ್‌, ಸುನೀಲ್ ಕುಮಾರ್(Sunil Kumar) ಏನಿಲ್ಲ ಏನಿಲ್ಲ ಅಂತಿದ್ರು. ಅಂದ್ರೆ ಏನಿಲ್ಲ ಏನಿಲ್ಲ‌ ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಕೇಂದ್ರದ ಅನುದಾನ ತಾರತಮ್ಯದ ವಿರುದ್ಧವೂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಜೆಟ್‌(Budget) ಪ್ರತಿಯಲ್ಲಿ ಏನಿದೆ ಎಂಬುದನ್ನು ತಿಳಿಯದೇ ಬರೀ ಏನಿಲ್ಲ ಏನಿಲ್ಲ ಎಂದಿದ್ದಾರೆ. ಮೊದಲು ಕೇಳಿ, ಆಮೇಲೆ ಸರಿಯಿಲ್ಲ ಅಂದ್ರೆ ಹೇಳಿ. ಅದನ್ನು ಬಿಟ್ಟು ಏನಿಲ್ಲ ಏನಿಲ್ಲ ಅಂದ್ರೆ ಹೇಗೆ ಎಂದು ಸಿಎಂ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more