Janaspandana: ವಿಧಾನಸೌಧದ ಅಂಗಳದಲ್ಲಿ ಸಿಎಂ ಜನ ಸ್ಪಂದನ: 12 ಸಾವಿರ ಅರ್ಜಿ, 20 ಸಾವಿರಕ್ಕೂ ಹೆಚ್ಚು ಜನ!

Janaspandana: ವಿಧಾನಸೌಧದ ಅಂಗಳದಲ್ಲಿ ಸಿಎಂ ಜನ ಸ್ಪಂದನ: 12 ಸಾವಿರ ಅರ್ಜಿ, 20 ಸಾವಿರಕ್ಕೂ ಹೆಚ್ಚು ಜನ!

Published : Feb 10, 2024, 10:18 AM ISTUpdated : Feb 10, 2024, 10:19 AM IST

ಸಿಎಂ ಜನಸ್ಪಂದನ ಕಾರ್ಯಕ್ರಮದ ಬಳಿಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ(Siddaramaiah) ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಸರಿಸುಮಾರು 12,372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಎರಡನೇ ಜನಸ್ಪಂದನ(Janaspandana) ಕಾರ್ಯಕ್ರಮಕ್ಕೆ ಸುಮಾರು 20,000 ಜನರು ಆಗಮಿಸಿದ್ದರು ಎನ್ನಲಾಗ್ತಿದೆ. ಗುರುವಾರ ಬೆಳಗ್ಗೆ 10 ಗಂಟೆಯಿಂದ 7 ಗಂಟೆವರೆಗೆ ಈ ಕಾರ್ಯಕ್ರಮ ನಡೆಯಿತು. ಈ ಪೈಕಿ ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12,126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಸಿಎಂ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ(Department of Revenue) ಅತಿ ಅರ್ಜಿಗಳು ಬಂದಿವೆ. ಜಮೀನು, ಸಾಗುವಳಿ ಸೇರಿದಂತೆ ಕಂದಾಯ ಇಲಾಖೆಯಿಂದ ಎದುರಿಸುತ್ತಿರುವ ಸಮಸ್ಯೆಯನ್ನು ಜನರು ಹೊತ್ತಿತಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಹಣದ ನಷ್ಟವಾಗಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more