ಸ್ವಾಮೀಜಿಗಳ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ..!

ಸ್ವಾಮೀಜಿಗಳ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ..!

Published : Jun 28, 2024, 11:02 PM IST

ಕರ್ನಾಟಕದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಜೂ.28):  ಡಿಕೆಶಿ ಸಿಎಂ ಆಗಬೇಕೆಂಬ ಚಂದ್ರಶೇಖರ್ ಸ್ವಾಮೀಜಿ ಒತ್ತಾಯದ ನಡುವೆ,  ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಹಿಂದೆ ಇರೋರು ಯಾರು ಅನ್ನೋ ಪ್ರಶ್ನೆ ಸಿಎಂಗೆ ಕಾಡಿದೆ. ಸ್ವಾಮೀಜಿ ಹೇಳಿಕೆ ಬಗ್ಗೆಯೇ ದೆಹಲಿಯಲ್ಲಿ ಸಿಎಂ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಚಂದ್ರಶೇಖರ್ ಸ್ವಾಮೀಜಿ ಹೇಳಿಕೆ ಹಿಂದೆ ಯಾರೋ ಇದ್ದಾರೆ. ಯಾರೋ ಹೇಳಿ ಕೊಟ್ಟಿದ್ದಕ್ಕೆ ಸ್ವಾಮೀಜಿ ಹೀಗೆ ಮಾತಾಡಿದ್ದಾರೆ ಎಂದು ಶ್ರೀಗಳ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಸಚಿವ ಜಿ. ಪರಮೇಶ್ವರ್ ಬಳಿ ಸಿಎಂ ಸಿದ್ದರಾಮಯ್ಯ ಅನುಮಾನ ತೋಡಿಕೊಂಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ವಾಪಸ್ಸಾಗುವ ವೇಳೆ ಸಿಎಂ ಈ ಮಾತನ್ನಾಡಿದ್ದಾರೆ. ಸ್ವಾಮೀಜಿಗಳ ಬಾಯಿಂದ ಈ ಮಾತನ್ನು ಹೇಳಿಸಿದವರು ಯಾರು ಎನ್ನುವ ಕುತೂಹಲ ಸಿಎಂ ಅವರಿಗೂ ಕಾಡಿದೆ.

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more