ಸ್ವಾಮೀಜಿಗಳ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ..!

ಸ್ವಾಮೀಜಿಗಳ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ..!

Published : Jun 28, 2024, 11:02 PM IST

ಕರ್ನಾಟಕದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಜೂ.28):  ಡಿಕೆಶಿ ಸಿಎಂ ಆಗಬೇಕೆಂಬ ಚಂದ್ರಶೇಖರ್ ಸ್ವಾಮೀಜಿ ಒತ್ತಾಯದ ನಡುವೆ,  ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಹಿಂದೆ ಇರೋರು ಯಾರು ಅನ್ನೋ ಪ್ರಶ್ನೆ ಸಿಎಂಗೆ ಕಾಡಿದೆ. ಸ್ವಾಮೀಜಿ ಹೇಳಿಕೆ ಬಗ್ಗೆಯೇ ದೆಹಲಿಯಲ್ಲಿ ಸಿಎಂ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಚಂದ್ರಶೇಖರ್ ಸ್ವಾಮೀಜಿ ಹೇಳಿಕೆ ಹಿಂದೆ ಯಾರೋ ಇದ್ದಾರೆ. ಯಾರೋ ಹೇಳಿ ಕೊಟ್ಟಿದ್ದಕ್ಕೆ ಸ್ವಾಮೀಜಿ ಹೀಗೆ ಮಾತಾಡಿದ್ದಾರೆ ಎಂದು ಶ್ರೀಗಳ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಸಚಿವ ಜಿ. ಪರಮೇಶ್ವರ್ ಬಳಿ ಸಿಎಂ ಸಿದ್ದರಾಮಯ್ಯ ಅನುಮಾನ ತೋಡಿಕೊಂಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ವಾಪಸ್ಸಾಗುವ ವೇಳೆ ಸಿಎಂ ಈ ಮಾತನ್ನಾಡಿದ್ದಾರೆ. ಸ್ವಾಮೀಜಿಗಳ ಬಾಯಿಂದ ಈ ಮಾತನ್ನು ಹೇಳಿಸಿದವರು ಯಾರು ಎನ್ನುವ ಕುತೂಹಲ ಸಿಎಂ ಅವರಿಗೂ ಕಾಡಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more