ಸ್ವಾಮೀಜಿಗಳ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ..!

ಸ್ವಾಮೀಜಿಗಳ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ..!

Published : Jun 28, 2024, 11:02 PM IST

ಕರ್ನಾಟಕದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಜೂ.28):  ಡಿಕೆಶಿ ಸಿಎಂ ಆಗಬೇಕೆಂಬ ಚಂದ್ರಶೇಖರ್ ಸ್ವಾಮೀಜಿ ಒತ್ತಾಯದ ನಡುವೆ,  ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಹಿಂದೆ ಇರೋರು ಯಾರು ಅನ್ನೋ ಪ್ರಶ್ನೆ ಸಿಎಂಗೆ ಕಾಡಿದೆ. ಸ್ವಾಮೀಜಿ ಹೇಳಿಕೆ ಬಗ್ಗೆಯೇ ದೆಹಲಿಯಲ್ಲಿ ಸಿಎಂ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಚಂದ್ರಶೇಖರ್ ಸ್ವಾಮೀಜಿ ಹೇಳಿಕೆ ಹಿಂದೆ ಯಾರೋ ಇದ್ದಾರೆ. ಯಾರೋ ಹೇಳಿ ಕೊಟ್ಟಿದ್ದಕ್ಕೆ ಸ್ವಾಮೀಜಿ ಹೀಗೆ ಮಾತಾಡಿದ್ದಾರೆ ಎಂದು ಶ್ರೀಗಳ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಸಚಿವ ಜಿ. ಪರಮೇಶ್ವರ್ ಬಳಿ ಸಿಎಂ ಸಿದ್ದರಾಮಯ್ಯ ಅನುಮಾನ ತೋಡಿಕೊಂಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ವಾಪಸ್ಸಾಗುವ ವೇಳೆ ಸಿಎಂ ಈ ಮಾತನ್ನಾಡಿದ್ದಾರೆ. ಸ್ವಾಮೀಜಿಗಳ ಬಾಯಿಂದ ಈ ಮಾತನ್ನು ಹೇಳಿಸಿದವರು ಯಾರು ಎನ್ನುವ ಕುತೂಹಲ ಸಿಎಂ ಅವರಿಗೂ ಕಾಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more