CM Siddaramaiah Press Meet: ಪ್ರಣಾಳಿಕೆಯ 76 ಕಾರ್ಯಕ್ರಮ ಬಜೆಟ್‌ನಲ್ಲಿದೆ, ನುಡಿದಂತೆ ನಡೆದಿದ್ದೇವೆ

CM Siddaramaiah Press Meet: ಪ್ರಣಾಳಿಕೆಯ 76 ಕಾರ್ಯಕ್ರಮ ಬಜೆಟ್‌ನಲ್ಲಿದೆ, ನುಡಿದಂತೆ ನಡೆದಿದ್ದೇವೆ

Published : Jul 07, 2023, 10:04 PM ISTUpdated : Jul 07, 2023, 10:22 PM IST

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಬಳಿಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರು (ಜು.7): ದುಡ್ಡೆಲ್ಲಿಂದ ತರ್ತಾರೆ, ಗ್ಯಾರಂಟಿ ಜಾರಿ ಸಾಧ್ಯವಿಲ್ಲ, ಸರ್ಕಾರ ದಿವಾಳಿಯಾಗುತ್ತೆ ಅಂತಾ ವಿರೋಧ ಪಕ್ಷದವ್ರು ಹೇಳಿದ್ರು. ನಾವು ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ, 5 ಗ್ಯಾರಂಟಿಗಳಿಗೆ ಹಣ ಹೊಂದಿಸಿದ್ದೇವೆ. ಎಂದು ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು. ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿಲ್ಲ. ಬಡವರು-ಮಧ್ಯಮ ವರ್ಗದವರನ್ನು ಹೆಚ್ಚುವರಿ ತೆರಿಗೆ ಹೊರೆಯಿಂದ ಮುಕ್ತರಾಗಿಸಿದ್ದೇವೆ ಎಂದಿದ್ದಾರೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ 3 ಮಾನದಂಡಗಳನ್ನು ಪಾಲಿಸಬೇಕಿದ್ದು, ಈ ಪೈಕಿ 2023-24 ರ ಬಜೆಟ್ ನಲ್ಲಿ 2 ಮಾನದಂಡಗಳನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ ಎಂದಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more