ಕುಂತಲ್ಲೆ ಖಾತೆಗೆ ಹಣ, ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ 5 ಗ್ಯಾರೆಂಟಿ ಯೋಜನೆ ಜಾರಿ!

ಕುಂತಲ್ಲೆ ಖಾತೆಗೆ ಹಣ, ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ 5 ಗ್ಯಾರೆಂಟಿ ಯೋಜನೆ ಜಾರಿ!

Published : Jun 02, 2023, 10:53 PM IST

ಬಾಡಿಗೆಯಲ್ಲಾದರೂ ಇರಿ, ಯಾರೇ ಆದರೂ ಕರೆಂಟ್ ಉಚಿತ, ಮನೆಯ ಯಜಮಾನಿಗೆ 2,000 ರೂಪಾಯಿ, ಯಾವುದೇ ಷರತ್ತಿಲ್ಲ, ಯುವನಿಧಿ ಸೌಲಭ್ಯ ಪಡೆಯಲು 6 ತಿಂಗಳ ಒಳಗೆ ಅರ್ಜಿ ಸಲ್ಲಿಸಿ, ಕಾಂಗ್ರೆಸ್ ಪಂಚ ಗ್ಯಾರೆಂಟಿ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.
 

ಕಾಂಗ್ರೆಸ್ ಘೋಷಿಸಿದ ಐದು ಉಚಿತ ಗ್ಯಾರೆಂಟಿ ಯೋಜನೆಯನ್ನು ಹೆಚ್ಚಿನ ಯಾವುದೇ ಷರತ್ತುಗಳಿಲ್ಲದೆ ಸರ್ಕಾರ ಜಾರಿಗೊಳಿಸಿದೆ. ಜೂನ್ 11 ರಿಂದ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೊಳ್ಳುತ್ತಿದೆ. ಕಾಂಗ್ರೆಸ್ ಉಚಿತ ಗ್ಯಾರೆಂಟಿಗಳ ಪೈಕಿ 10 ಕೆಜಿ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುತ್ತಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಉಚಿತ ಅಕ್ಕಿ ಸಿಗಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.ಕರ್ನಾಟಕ ವಿಳಾಸದ ಆಧಾರ್ ಕಾರ್ಡ್ ಇದ್ದರೆ ಸಾಕು ಸಾಮಾನ್ಯ ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ. ಈ ಯೋಜನೆ ಜೂನ್ 11 ರಿಂದ ಜಾರಿಯಾಗಲಿದೆ. ಎಲ್ಲಾ ಮಹಿಳೆಯರಿಗೆ ಇದು ಅನ್ವಯವಾಗಲಿದೆ.ಕಾಲೇಜು ಮುಗಿಸಿ ಹೊರಬಂದ ಬೆನ್ನಲ್ಲೇ ಅರ್ಜಿ ಹಾಕಲು ಪದವೀಧರರು, ಡಿಪ್ಲೋಮಾ ಕೋರ್ಸ್ ಮುಗಿಸಿದವರಿಗೆ ಅರ್ಹರಾಗಿದ್ದಾರೆ. 2 ವರ್ಷಗಳ ಕಾಲ ನಿರುದ್ಯೋಗಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಕಾಂಗ್ರೆಸ್ ಪಂಚ ಗ್ಯಾರೆಂಟಿ ಯೋಜನೆ ಕುರಿತು ವಿವರ ಇಲ್ಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more